ಗಂಟಿಚೋರರ ತುಡುಗಿನ ಲೋಕ

ಇದೊಂದು ಭಿನ್ನವಾದ ಕಳವು. ಮೊದಲೇ ಇಂತಹ ಊರಲ್ಲಿ ನಾಟಕ, ಬಯಲಾಟ ಅಥವಾ ಪಾರಿಜಾತ ನಡೆಯುವ ಸುದ್ದಿ ತಿಳಿದು, ಆ ನಾಟಕದ ರಾತ್ರಿ ಕಳ್ಳತನ ಮಾಡುವುದಕ್ಕೆ ಆಯಾ ಊರುಗಳಲ್ಲಿ ಮೊದಲೇ ಸುತ್ತಿ ಶ್ರೀಮಂತರ ಮನೆಗಳನ್ನು ಗುರುತು ಮಾಡಿ ತುಡುಗು ಮಾಡುತ್ತಿದ್ದರು. ಮುಖ್ಯವಾಗಿ ಹಿಂದೆ ಉತ್ತರ ಕರ್ನಾಟಕದಲ್ಲಿ ನಿರಂತರವಾಗಿ ನಾಟಕಗಳು ನಡೆಯುತ್ತಿದ್ದುದರಿಂದ ಇದರ ಲಾಭವನ್ನು ಗಂಟಿಚೋರರು ತುಡುಗು ಮಾಡಲು ಬಳಸುತ್ತಿದ್ದರು. ಅರುಣ್ ಜೋಳದ ಕೂಡ್ಲಿಗಿ ಬರೆಯುವ ಗಂಟಿಚೋರರ ಕಥನದ ಐದನೆಯ ಕಂತು ಇಲ್ಲಿದೆ.

Read More