‘ಕಾವ್ಯಾ ಓದಿದ ಹೊತ್ತಿಗೆʼ: ಸುಟ್ಟ ನಂತರ ಅರಳುವುದು…

‘ನೊಬೆಲ್ ಪ್ರಶಸ್ತಿ ಪುರಸ್ಕೃತ ಲೇಖಕಿ ಟೋನಿ ಮಾರಿಸನ್. ಸಿಂಗಲ್ ಮದರ್ ಆಗಿದ್ದ ಆಕೆ, ‘ತನ್ನ ಜೀವನದಲ್ಲಿ ಇರುವ ಆದ್ಯತೆಯ ವಿಷಯಗಳು ಎರಡೇ. ಮೊದಲನೆಯದು, ಮಕ್ಕಳನ್ನು ಚೆನ್ನಾಗಿ ಬೆಳೆಸುವುದು ಮತ್ತು ಎರಡನೆಯದು ಕಾದಂಬರಿಗಳನ್ನು ಬರೆಯುವುದು’ ಎಂದು ಹೇಳಿಕೊಂಡಿದ್ದರು. ಅಂದರೆ ಬರವಣಿಗೆ ಕುರಿತು ಅವರ ಆಸಕ್ತಿ ಎಷ್ಟು ತೀವ್ರವಾಗಿತ್ತು ಎಂಬುದು ಸ್ಪಷ್ಟವಾಗುತ್ತದೆ ಅಲ್ಲವೇ. ವರ್ಣಭೇದ ನೀತಿ, ಗುಲಾಮಗಿರಿಯ ವಿರುದ್ಧ ತಮ್ಮ….”

Read More