ಪಯಣಪ್ರಿಯರ ನಾಡಿನ ಕೆಲವು ಮಾತುಗಳು

ನಾನು ಚಿಕ್ಕವನಿದ್ದಾಗ, ‘ಕುಟುಂಬ ಸಮೇತ ಹಾಲಿಡೆʼಗಳೇನಿದ್ದರೂ ತೀರ್ಥಯಾತ್ರೆಗಳೇ! ನಮ್ಮ ನಮ್ಮ ಮನೆಯ ದೇವರುಗಳ ಮತ್ತು ನಂಬಿಕೆಗಳ ಪ್ರಕಾರ ನಮ್ಮ ಹಾಲಿಡೆಯ ಗಮ್ಯಸ್ಥಾನಗಳು ನಿಗದಿಯಾಗಿರುತ್ತಿದ್ದವು. ತುಳಸಿಗೇರಿ, ಯಲಗೂರ, ಬಸವನ ಬಾಗೇವಾಡಿಗಳೇ ಕುಟುಂಬ ಸಮೇತ ಪ್ರಯಾಣದ ‘ಡೇಟ್ರಿಪ್ʼ ಜಾಗಗಳು. ಅವನ್ನು ಬಿಟ್ಟರೆ, ಮಂತ್ರಾಲಯ, ತಿರುಪತಿ, ಧರ್ಮಸ್ಥಳ ಅಥವಾ ಶೃಂಗೇರಿಗಳಿಗೆ ಬಸ್ಸಿನಲ್ಲಿ ಪಯಣಿಸಿ, ಅಲ್ಲಿಯ ಧರ್ಮಛತ್ರಗಳಲ್ಲೇ ತಂಗಿದ್ದು ದೇವರ ದರ್ಶನ ಮಾಡಿ…”

Read More