ಬಿಡುಗಡೆ: ಉಮೇಶ ದೇಸಾಯಿ ಬರೆದ ವಾರದ ಕಥೆ

“ರಾತ್ರಿ ಮಗಳು ಫೋನ್ ಮಾಡಿದ್ದಳು. ಬಿಕ್ಕುತ್ತಲೇ ಮಾತನಾಡಿದಳು. ಮೇಲಿಂದ ಮೇಲೆ ಸಾರಿ ಕೇಳುತ್ತಿದ್ದಳು. ಅವಳಿಗೆ ವಿಶ್ವಾಸ ತುಂಬಿ ನಾಕು ಸಮಾಧಾನದ ಮಾತು ಹೇಳಿದಾಗ ರಾಧಾಳಲ್ಲೂ ನಿರಾಳತೆಯ ಭಾವ. ಆದರೆ ಬೆಳಿಗ್ಗೆ ಬಂದ ಫೋನು ಅವಳನ್ನು ವ್ಯಗ್ರಳನ್ನಾಗಿಸಿತು. ಅನಿಲ ಕಪೂರ ಫೋನ್ ಮಾಡಿದ್ದ. ಎಲ್ಲದಕ್ಕೂ ರಾಧಾಳೇ ಹೊಣೆ, ಅವಳ ಮಹತ್ವಾಕಾಂಕ್ಷೆಗೆ ಮಗಳು ಬೋರ್ಡಿಂಗ್ ಸೇರುವಂತಾಯಿತು.”

Read More