ನವಿಲುಗಣ್ಣಿನ ಕಾವ್ಯದ ಆದರ್ಶ ಹಾಗೂ ದುರಂತ

“ಆಕ್ರೋಶದ ತೀವ್ರತೆಯಿದ್ದರೂ ಹಿಂಸೆ-ಪ್ರತೀಕಾರದ ಸೋಂಕಿಲ್ಲದ, ಸ್ವಮರುಕ ಪೂರ್ವಾಗ್ರಹಗಳ ಭಾರವಿಲ್ಲದ ಹದವಾದ ಮನಸ್ಥಿಯನ್ನು ತೋರುವುದರಿಂದ ಅದು ನಿಜವಾದ ಅರ್ಥದಲ್ಲಿ ‘ನೆಲದ ಕರುಣೆಯ ಕಾವ್ಯ’ವಾಗಿದೆ. ಇದನ್ನು ವಿಸ್ತರಿಸಿ ಹೇಳುವುದಾದರೆ, ಬದುಕು ಎಷ್ಟೇ ನಿರ್ದಯವಾಗಿದ್ದರೂ, ವ್ಯವಸ್ಥೆ ಎಷ್ಟು ಬರ್ಬರವಾಗಿದ್ದರೂ ವಸಂತನನ್ನು ಹಡೆದು ಮನುಷ್ಯ ಸಮಾಜಕ್ಕೆ ತಾಯ್ತನದ ಪ್ರೀತಿ ವಾತ್ಸಲ್ಯಗಳನ್ನು ಊಡಿಸುವ ಹಂಬಲವಿರುವ…”

Read More