ಭಾಗವತಿಕೆಯ ಪರಂಪರೆಯಲ್ಲಿ ವಿದ್ವಾನ್ ಗಣಪತಿ ಭಟ್ ಅವರ ವೈಶಿಷ್ಟ್ಯತೆ

ಯಕ್ಷಗಾನವನ್ನು ವೃತ್ತಿಯಾಗಿ ಸ್ವೀಕರಿಸಿದವರಿಗೆ ಜನಪ್ರಿಯ ಮಾದರಿಗಳಿಂದ ತಪ್ಪಿಸಿಕೊಳ್ಳುವುದು ಕಷ್ಟದ ಕೆಲಸ. ಅವರಿಗೆ ಹಲವು ಒತ್ತಡಗಳಿರುತ್ತವೆ. ಒತ್ತಡಗಳ ವಿರುದ್ಧ ನಿಲ್ಲುವುದಕ್ಕೆ ಒಂದು ರೀತಿಯ ನಿಷ್ಠುರತೆ, ಛಲ, ವಿಶ್ವಾಸವೂ ಬೇಕು. ಅಂತಹುದಕ್ಕೆ ಮಾದರಿ ವಿದ್ವಾನರು. ನಮಗೆ ಈಗ ಸಿಗುವ ಅವರ ತಾರುಣ್ಯ ಕಾಲದ ವೃತ್ತಿ ಮೇಳದ ಹೊಸಪ್ರಸಂಗದ ಪದ್ಯಗಳು, ಹಳೆಯ ದೇವಿ ಮಹಾತ್ಮೆಯ ಧ್ವನಿ ಮುದ್ರಿಕೆಯನ್ನು ಕೇಳಿದರೆ ಇದು ಸ್ಪಷ್ಟವಾಗುತ್ತದೆ.
ಯಕ್ಷಾರ್ಥ ಚಿಂತಾಮಣಿ ಅಂಕಣದಲ್ಲಿ ಕೃತಿ ಪುರಪ್ಪೇಮನೆ ಲೇಖನ ಇಲ್ಲಿದೆ.

Read More