Advertisement

Tag: Vinathe Sharma

ಆಸ್ಟ್ರೇಲಿಯನ್ ಕ್ಯಾಂಪಿಂಗ್ ಕಥಾನಕಗಳು – ಭಾಗ ಎರಡು

ಹಾಗೆಂದು ನಮ್ಮೆಲ್ಲಾ ಅನುಭವಗಳು ಆನಂದತುಲಿತಮಯ, ಅದ್ಭುತರಮ್ಯ, ಲೋಕಾತೀತವಾದವೇನಲ್ಲ. ಹೆಚ್ಚಿನ ಬಾರಿ ಖುಷಿಖುಷಿಯಿಂದ ಕೂಡಿದ್ದರೂ, ಒಮ್ಮೊಮ್ಮೆ ಗೊಳೋ ಎಂದು ಅತ್ತಿರುವುದೂ ನಿಜ. ಇಂತಹ ಕ್ಯಾಂಪಿಂಗ್ ಸಾಹಸಗಳಲ್ಲಿ ಕೆಲವು ಬಾರಿ ಅಪರಿಚಿತ ದೇಶಗಳಲ್ಲಿ, ಸ್ಥಳಗಳಲ್ಲಿ ಪರಿಸ್ಥಿತಿ ಕೈಕೊಟ್ಟು ಕ್ಯಾಂಪಿಂಗ್ ಪಟು ಜೀಬೀ ಪೇಚಿಗೆ ಸಿಲುಕಿ, ನಾನು ನಮ್ಮ ಮಕ್ಕಳ ಮೈದಡವುತ್ತಾ ಕಂಗಾಲಾಗಿ ಕಣ್ಣೀರಿಟ್ಟಿದ್ದೂ ನಿಜ. ಆದರೂವೆ… ಧೈರ್ಯಗೆಡದೆ ಜರ್ಮನ್ ಪೊಲೀಸರಿಗೆ ಇಂಗ್ಲೀಷಿನಲ್ಲಿ ಉತ್ತರಿಸಿದ್ದಿದೆ.
ಡಾ. ವಿನತೆ ಶರ್ಮ ಬರೆಯವ “ಆಸ್ಟ್ರೇಲಿಯಾ ಪತ್ರ”

Read More

ಚುರುಮುರಿ, ಕೋಸಂಬರಿಯಾದ ‘ಆಸ್ಟ್ರೇಲಿಯಾ ಪತ್ರ’

ದೇಶವಿಡೀ ಇನ್ನೇನು ಬರಲಿರುವ ಕ್ರಿಸ್ಮಸ್ ಹಬ್ಬದ ಮೋಡಿಗೆ ಸಿಲುಕಿ ಸಜ್ಜಾಗುತ್ತಿದೆ. ಬಣ್ಣಬಣ್ಣಗಳ ಅಲಂಕಾರಗಳು, ಕ್ರಿಸ್ಮಸ್ ಮಾರ್ಕೆಟ್, ಜನಸಂದಣಿ, ನಗರ ಕೇಂದ್ರದಲ್ಲಿರುವ ಬೃಹತ್ ಅಲಂಕೃತ ಕ್ರಿಸ್ಮಸ್ ಮರ ಎಲ್ಲವೂ ಜನರನ್ನು ಕುಣಿದಾಡಿಸುತ್ತಿವೆ. ಕ್ರಿಸ್ಮಸ್ ದಿನದ ವಿಶೇಷ ಆಹಾರವಾದ ಟರ್ಕಿ ಕೋಳಿ ಮತ್ತು ಸಾಮನ್ ಮೀನು ಮಿಂಚಿನ ವೇಗದಲ್ಲಿ ಮಾರಾಟವಾಗುತ್ತಿವೆ.
ಡಾ. ವಿನತೆ ಶರ್ಮ ಬರೆಯುವ ‘ಆಸ್ಟ್ರೇಲಿಯಾ ಪತ್ರ’

Read More

ಒಣಎಲೆ ಗೊಬ್ಬರದ ಕಿರು ಕಥೆಗಳು

ಸುಮಾರು ಹತ್ತು ಎಕರೆ ಪ್ರದೇಶದಲ್ಲಿರುವ ನಗರಪಾಲಿಕೆ ಮರುಬಳಕೆ ಘಟಕದ ಒಂದು ಭಾಗದಲ್ಲಿ ಒಣ ಎಲೆಗೊಬ್ಬರ ವಿತರಣೆ ವ್ಯವಸ್ಥೆಯಿದೆ. ವಾರಾಂತ್ಯದಲ್ಲಿ ಮಧ್ಯಾಹ್ನ ಹನ್ನೆರಡರ ನಂತರ ಹೋದಾಗ ಕಂಡಿದ್ದು ಒಂದೆಡೆ ಒಂದಷ್ಟು ಜನರು ತಾವು ತಂದ ತ್ಯಾಜ್ಯ ಮತ್ತು ಹಸಿರು ಗಿಡಮರಗಳ ಭಾಗಗಳನ್ನು ಸುರಿಯುತ್ತಿದ್ದರು. ಬೆಳಗಿನ ಸಮಯದಲ್ಲಿ ಅಲ್ಲಿ ಹೋಗಲು ಸಾರ್ವಜನಿಕರಿಗೆ ಅನುಮತಿಯಿಲ್ಲ. ಆಗ ನಗರಪಾಲಿಕೆಯ ಯಂತ್ರಗಳು ಈ ಗಿಡಮರ ಭಾಗಗಳನ್ನು ಕತ್ತರಿಸಿ, ಅರೆದು ಅವನ್ನು ಒಯ್ದು ಒಂದು ಮೂಲೆಯಲ್ಲಿ ರಾಶಿ ಮಾಡುತ್ತಿರುತ್ತವೆ. ಡಾ. ವಿನತೆ ಶರ್ಮ  ಅಂಕಣ

Read More

ಆಸ್ಟ್ರೇಲಿಯಾದ ಹೊಸ ರಾಜ, ಹೊಸ ಭವಿಷ್ಯದ ಕನಸುಗಳು

ತನ್ನದೇ ಆದ ‘ಸೂರ್ಯ ಮುಳುಗದ’ ನಾಡು ಯುನೈಟೆಡ್ ಕಿಂಗ್ಡಮ್ ಸಾಮ್ರಾಜ್ಯದ ಅಧಿಪತಿಯಾಗಿದ್ದ, ಅದರ ಜೊತೆಗೆ ಐವತ್ತಾರು ಕಾಮನ್ವೆಲ್ತ್ ರಾಷ್ಟ್ರಗಳ ನಾಯಕಿಯಾಗಿದ್ದ ರಾಣಿ ಎರಡನೆ ಎಲಿಝಬೆತ್ ಕೂಡ ಹೀಗೆಯೆ ಎಪ್ಪತ್ತು ವರ್ಷಗಳ ಸುದೀರ್ಘ ಕಾಲದಲ್ಲಿ ‘ಮುಳುಗದ’ ಸೂರ್ಯನಂತೆ ರಾರಾಜಿಸುತ್ತ ಸಾಮ್ರಾಜ್ಞಿಯಾಗಿದ್ದರು. ‘ನನ್ನ ಜೀವನವನ್ನು ನಿಮ್ಮ ಸೇವೆಗಾಗಿ ಮುಡಿಪಿಟ್ಟಿದ್ದೀನಿ’ ಎನ್ನುತ್ತಾ ಸದಾಕಾಲ ತಮ್ಮ ಕಾರ್ಯಕ್ಷಮತೆ ತೋರಿದರು ಎನ್ನುವುದೀಗ ಇಡೀ ಪ್ರಪಂಚದ ಜನರಿಗೆ ಅತ್ಯುತ್ತಮ ಉದಾಹರಣೆಯಾಗಿದೆ. ಡಾ. ವಿನತೆ ಶರ್ಮಾ ಬರೆಯುವ ‘ಆಸ್ಟ್ರೇಲಿಯಾ ಪತ್ರ’

Read More

ಬೆಳಕು ಬಣ್ಣದ ಭ್ರಮಾಲೋಕ ​ರಿವರ್ ಫೈರ್

ಬ್ರಿಸ್ಬೇನ್ ಫೆಸ್ಟಿವಲ್ ಎನ್ನುವ ಆನಂದದ ಲೋಕದಲ್ಲಿ ಈ ಬಾರಿ ಉತ್ಸಾಹ ಒಂದು ತೂಕ ಹೆಚ್ಚೇ. ಕಳೆದೆರಡು ವರ್ಷಗಳಲ್ಲಿ ನಡೆಯದ ಉತ್ಸವ ಈ ಬಾರಿ ಹೆಚ್ಚು ರಂಗಿನಿಂದ ನಡೆಯುತ್ತಿದೆ. ಕಳೆದದ್ದನ್ನ ಗಿಟ್ಟಿಸಿಕೊಳ್ಳಲು ಹಬ್ಬದ ತಯಾರಿ ಜೋರಾಗೆ ನಡೆದಿದೆಯೆಂದು ಟಿವಿ ವಾಹಿನಿಗಳು ಬಿತ್ತರಿಸುತ್ತಿವೆ. ಈ ಫೆಸ್ಟಿವಲ್‌ ನಡೆಯುವ  ಮೂರು ವಾರಗಳ ಕಾಲದಲ್ಲಿ ಬರಹಗಾರರ ಶಿಬಿರ, ಅಂತಾರಾಷ್ಟ್ರೀಯ ಚಲನಚಿತ್ರ ಪ್ರದರ್ಶನ, ಕಲೆಗಳ ಪ್ರದರ್ಶನ, ಸೌತ್ ಬ್ಯಾಂಕಿನಲ್ಲಿ ಆಹಾರ ಮೇಳ ಇನ್ನೂ ಹಲವಾರು ವೈವಿಧ್ಯತೆಗಳುಳ್ಳ ಕಾರ್ಯಕ್ರಮಗಳಿರುತ್ತವೆ.ಇವೆಲ್ಲಕ್ಕೂ ಕಳಶವಿಡುವಂತೆ ಇಂದು ಉದ್ಘಾಟನೆಯ ಶನಿವಾರದಂದು ರಾತ್ರಿ River Fire ನಡೆಯುತ್ತದೆ.  ಬ್ರಿಸ್ಬೇನ್‌ ನದಿಯು ಪಟಾಕಿಗಳ ಬಣ್ಣಗಳನ್ನು ಪ್ರತಿಫಲಿಸುವ ಖುಷಿಯಲ್ಲಿ ಹರಿಯುತ್ತಿದೆ. ಈ ಬಾರಿಯ ಆಸ್ಟ್ರೇಲಿಯಾ ಪತ್ರದಲ್ಲಿ ಡಾ. ವಿನತೆ ಶರ್ಮ  ಸಡಗರದ ಸುದ್ದಿಯನ್ನು ಬರೆದಿದ್ದಾರೆ. 

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ