Advertisement

Tag: Vinathe Sharma

‘ಊಲುರು ಮಾತು’ ಎಂಬ ಹೊಸ ಭಾಷ್ಯ

ದೇಶೀಯ ಮಟ್ಟದಲ್ಲಿ ಆಡಳಿತ ನಡೆಸುವ ಪಾರ್ಲಿಮೆಂಟಿಗೆ ಅಬೊರಿಜಿನಲ್ ಜನರ ಸಮಿತಿಯನ್ನು ನೇಮಿಸಿ ಅವರ ದನಿಗೆ ಪುನಃಶ್ಚೇತನ ಕೊಡುವ ಭರವಸೆಯನ್ನು ಆಸ್ಟ್ರೇಲಿಯಾದ ಹೊಸ ಸರ್ಕಾರ ನೀಡಿದೆ.  ಅಷ್ಟೇ ಅಲ್ಲ, ದೇಶದ ಸಂವಿಧಾನದಲ್ಲಿ ಅವರ ದನಿಯನ್ನು ಸೇರ್ಪಡಿಸುವ ಮಾತನ್ನು ಕೊಟ್ಟಾಗಿದೆ. ಹೊಸ ಪ್ರಧಾನಮಂತ್ರಿಗಳ ಮಾತಿನಿಂದ ಅಬೊರಿಜಿನಲ್ ಜನಸಮುದಾಯಗಳ ನಾಯಕರಲ್ಲಿ, ಹಿರಿಯರಲ್ಲಿ ಸಂಚಲನೆ ಮೂಡಿದೆ. ಆಸ್ಟ್ರೇಲಿಯಾ ಪತ್ರದಲ್ಲಿ ಡಾ. ವಿನತೆ ಶರ್ಮಾ ಅವರು ಆಸ್ಟ್ರೇಲಿಯಾದ ವರ್ತಮಾನಗಳನ್ನು ಬರೆದಿದ್ದಾರೆ. 

Read More

ನಗರ-ಬೆಟ್ಟಗಳ ಕಿರು ಕತೆಗಳು

ಬೆಟ್ಟ ಹತ್ತೋದು ಎಂದರೆ ರಾಷ್ಟ್ರೀಯ ರಕ್ಷಿತ ವನಗಳಲ್ಲಿ ಅರಣ್ಯ ಇಲಾಖೆಯ ರೇಂಜರುಗಳು ಸೊಗಸಾದ ದಾರಿ ಮಾಡಿರುತ್ತಾರೆ. ಅದೇ ದಾರಿಯಲ್ಲೆ ನಾವು ನಡೆದು, ಬೆಟ್ಟದ ಮೇಲಿರುವ ವ್ಯೂ ಪಾಯಿಂಟ್ ತಲುಪಿ ಸುತ್ತಮುತ್ತಲಿನ ಪ್ರದೇಶಗಳನ್ನು ಪಕ್ಷಿನೋಟದಲ್ಲಿ ನೋಡುವುದು. ದಾರಿ ಬಿಟ್ಟು ಅಕ್ಕಪಕ್ಕ ಇರುವ ಕಾಡಿನಲ್ಲಿ ತಿರುಗಾಡುವಂತಿಲ್ಲ. ರಕ್ಷಿತ ವನ ಅಥವಾ ಕಾಡು ಎನ್ನುವ ಎಚ್ಚರಿಕೆಯನ್ನು ಪಾಲಿಸಿಯೇ ಮುಂದುವರೆಯಬೇಕು. ಇದರಿಂದ ಪರಿಸರಕ್ಕೆ ಒಳ್ಳೆಯದು. ಡಾ. ವಿನತೆ ಶರ್ಮಾ ಬರೆಯುವ ‘ಆಸ್ಟ್ರೇಲಿಯಾ ಪತ್ರ’

Read More

ಸಾಮಾನ್ಯ ಪ್ರಜೆಯ ಅರ್ಧಸತ್ಯಗಳು

ಯಾವುದೇ ಸರಕಾರ ಬರಲಿ ಅಥವಾ ಇರಲಿ, ಕೋವಿಡ್ ಮಾರಿ ಬರಲಿ ಹೋಗಲಿ, ಯುಕ್ರೇನಿನಲ್ಲಿ ಯುದ್ಧವಾಗುತ್ತಿರಲಿ ಬಿಡಲಿ, ದಿನನಿತ್ಯದ ಸಾಮಾನ್ಯಪ್ರಜೆಯ ಪರಿಸ್ಥಿತಿ ಯಥಾಪ್ರಕಾರ ಅಯೋಮಯವಾಗಿದೆ. ಆಸ್ಟ್ರೇಲಿಯವು ಪ್ರಪಂಚದ ಅತ್ಯಂತ ದುಬಾರಿ ದೇಶಗಳಲ್ಲಿ ಒಂದು. ಇಲ್ಲಿನ ದಿನನಿತ್ಯ ಜೀವನದ ಅಂದಾಜು ಖರ್ಚುವೆಚ್ಚವು ಸದಾ ದುಬಾರಿಯಾಗಿಯೇ ಇರುತ್ತದೆ. ಇದರೊಂದಿಗೆ ಇತ್ತೀಚಿನ ವರ್ಷಗಳಲ್ಲಿ ವಸತಿ ಸಮಸ್ಯೆ ವಿಪರೀತವಾಗಿದೆ.
ವಿನತೆ ಶರ್ಮಾ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಓಮಿಕ್ರೋನ್ ಜೊತೆ ಹೊಸವರ್ಷ ಆರಂಭದ ಪಲುಕು

ವಿಷಯದಲ್ಲೀಗ ಬಗೆಬಗೆಯ ವಾಗ್ವಾದಗಳು. ಲಸಿಕೆ-ಪರ ಮತ್ತು ವಿರೋಧಗಳ ಜನರು ನೇರಾನೇರ ಎರಡು ಗುಂಪುಗಳಲ್ಲಿದ್ದಾರೆ. ಅವರನ್ನು ಬಿಟ್ಟು ರಾಜಕೀಯದಲ್ಲಿ, ವ್ಯಾಪಾರಸ್ಥರಲ್ಲಿ, ಪರಿಸರ ಸಂರಕ್ಷಣೆ ಹಿತಾಸಕ್ತಿ ಗುಂಪು, ಮಾನವ ಹಕ್ಕುಗಳ ಪ್ರತಿಪಾದಕರು, ಶಾಲಾಶಿಕ್ಷಕರು ಮತ್ತು ಅವರ ಯೂನಿಯನ್, ಆರೋಗ್ಯಸೇವಾ ಸಿಬ್ಬಂದಿ ವರ್ಗ, ತಂದೆತಾಯಂದಿರು, ಶಾಲಾ ಮಕ್ಕಳು, ಎಲ್ಲರೂ ಈ ವಾದ-ಪ್ರತಿವಾದಗಳಲ್ಲಿ ಸೇರಿಕೊಂಡುಬಿಟ್ಟಿದ್ದಾರೆ. ವರದಿಗಾರರು, ಸುದ್ದಿವಾಹಿನಿಗಳಿಗಂತೂ ಪರಮ ಸಂತೋಷ. ಯಾಕೆಂದರೆ ನಾಡಿನಲ್ಲಿ…

Read More

ಮಳೆ, ಬೇಸಗೆ, ಕ್ರಿಕೆಟ್ ಇತ್ಯಾದಿ ಬಿಸಿ-ತಂಪು ಕಥೆಗಳು

ಬೇಸಗೆಯ ಡಿಸೆಂಬರ್ ಮತ್ತು ಜನವರಿ ತಿಂಗಳುಗಳಲ್ಲಿ ದೇಶದ ಪೂರ್ವ ಮತ್ತು ಉತ್ತರ ದಿಕ್ಕುಗಳ ಪೂರ್ತಿ ‘ಲ ನಿನಾ’ ಎಂಬ ಮಳೆ-ಮಾರುತ ಹವಾಮಾನ ವಿಜೃಂಭಿಸಲಿದೆ. ಬಿಸಿಲಿನ ಜೊತೆ ಒಂದಷ್ಟು ತಂಪು, ಅಗಾಧ ಮಳೆ ಮತ್ತು ಚಂಡಮಾರುತವು ಜನಜೀವನದಲ್ಲಿ ಆಟವಾಡಲಿದೆ ಎಂದು ಹವಾಮಾನ ಇಲಾಖೆ ಘೋಷಿಸಿದೆ. ಅದರ ಮುನ್ಸೂಚನೆಯೆಂಬಂತೆ ಈಗಾಗಲೇ ನ್ಯೂ ಸೌತ್ ವೇಲ್ಸ್ ಮತ್ತು ನಮ್ಮ ರಾಣಿರಾಜ್ಯದ ಕೆಲ ಭಾಗಗಳಲ್ಲಿ ಬೇಕಾದಷ್ಟು ಮಳೆಯಾಗಿದೆ.- ವಿನತೆ ಶರ್ಮ ಬರೆಯುವ ‘ಆಸ್ಟ್ರೇಲಿಯಾ ಪತ್ರ’

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ