Advertisement

Tag: Yugadi

ಸೋಕಿದ ಕಹಿಯನ್ನು ಒಳಗಿಳಿಸಿಕೊಳ್ಳದೆ, ಸಿಹಿಯನಷ್ಟೇ ಹಂಚುತ್ತಾ….

೫೭ ವರ್ಷಗಳ ತಮ್ಮ ಬದುಕಿನ ಪಯಣದ ಬಗ್ಗೆ ಅವರ ಮಾತಿನಲ್ಲಿ ಸಂತೃಪ್ತಿಯಿತ್ತು. ಸವಾಲು, ಸಮಸ್ಯೆ, ಸಣ್ಣತನ, ಮೋಸ, ರಾಜಕೀಯಗಳ ಬಗ್ಗೆ ಒಂದು ಶಬ್ದವನ್ನೂ ವ್ಯಯಿಸದೆ, ತಮ್ಮ ಜ್ಞಾನ, ಉದಾತ್ತ ವಿಚಾರಗಳು, ಸಕಾರಾತ್ಮಕ ಸಂಗತಿಗಳ ಬಗ್ಗೆ ನಿರರ್ಗಳವಾಗಿ ಮಾತನಾಡಿದರು. ಅಲ್ಲಿ ಕೃತಕತೆಗೆ, ಕೃತ್ರಿಮಕ್ಕೆ ಆಸ್ಪದವೇ ಇರಲಿಲ್ಲ. ಅವರೊಳಗಿನ ಶುದ್ಧ ಆನಂದವನ್ನು ಸುತ್ತ ಪಸರಿಸುವ ಬೆಳಕಿನ ನದಿಯಂತೆ ಹರಿದರು. ಮಾತಾಡಿದರು. ನೃತ್ಯ ಮಾಡಿದರು. ಅದೊಂದು ಅನಿರ್ವಚನೀಯ ಅನುಭವ.
ಎಸ್. ನಾಗಶ್ರೀ ಅಜಯ್‌ ಬರೆಯುವ “ಲೋಕ ಏಕಾಂತ” ಅಂಕಣ

Read More

ಮತ್ತೆ ಬಂದಿದೆ ಯುಗಾದಿ, ತರದು ಅಂದಿನ ಉಮೇದಿ

ಯುಗಾದಿಗೆ ಪರಿಸರದ ಕುರಿತ ಮಾತೇಕೆ? ಎಂದು ಪ್ರಶ್ನಿಸಬಹುದು ನೀವು!! ಚೈತ್ರಮಾಸದ ಪ್ರಾರಂಭದ ದಿನ ಯುಗಾದಿಯ ಆಚರಣೆ. ಪ್ರಕೃತಿಯ ಜೊತೆ ನಮ್ಮ ಸಂಬಂಧವನ್ನು ಆಚರಣೆಗಳ ಮುಖಾಂತರ ಗಟ್ಟಿಗೊಳಿಸಿಕೊಳ್ಳುತ್ತಾ ಬಂದ ದೇಶ ನಮ್ಮದು. ಪ್ರಕೃತಿ ಪೂಜೆಯೇ ನಮ್ಮ ಪೂರ್ವಿಕರ ನೈಜ ಆಚರಣೆಗಳಾಗಿದ್ದವು ಎಂಬುದು ನಮಗೆಲ್ಲ ತಿಳಿದ ಸಂಗತಿಯೇ..
ಪ್ರಕೃತಿ ಜೊತೆಗೆ ನಂಟಿರುವ ಯುಗಾದಿ ಹಬ್ಬ ಇಂದಿನ ದಿನಗಳಲ್ಲಿ ಹೇಗೆ ಆಚರಿಸಲ್ಪಡುತ್ತಿದೆ ಎನ್ನುವುದರ ಕುರಿತು ಬರೆದಿದ್ದಾರೆ ನಾಗರೇಖಾ ಗಾಂವಕರ

Read More

ಹೊಸತನದ ಹಾಡಿಗೆ ಕಾದಿರುವ ಹೊಸ ಸಂವತ್ಸರ

ಶಿಶಿರ ಋತುವಿನ ಚಳಿಗಾಲದಲ್ಲಿ ಒಣಗಿದ ಮರ-ಗಿಡಗಳು ವಸಂತ ಋತುವಿನಲ್ಲಿ ಮತ್ತೆ ಚಿಗುರುವಂತೆ `ಯುಗಾದಿ’ ಯ ಹೊಸತನ ಮನುಷ್ಯನ ಬದುಕಲ್ಲಿಯೂ ಹೊಸ ಜೀವ ತುಂಬಬಲ್ಲ ಹಬ್ಬವಾಗಿದೆ. ಈ ಹಬ್ಬದ ಆಚರಣೆ ಇಡೀ ದೇಶದಲ್ಲಿಯೇ ವಿಭಿನ್ನವಾಗಿ ನಡೆಯುತ್ತದೆ. ಮುಖ್ಯವಾಗಿ ಕೃಷಿ ಆಧಾರಿತ ದೇಶದಲ್ಲಿ, ಬೇಸಿಗೆಯ  ಈ  ಹಬ್ಬದಲ್ಲಿ ಸಂಭ್ರಮವು ಒಂದು ತೂಕ ಹೆಚ್ಚೇ. ಬೈಸಾಕಿ, ಗುಡಿಪಾಡ್ವಾ, ಯುಗಾದಿ ಎಂಬೆಲ್ಲ ಹತ್ತಾರು ಹೆಸರುಗಳಲ್ಲಿ ಬರುವ  ಈ ಹಬ್ಬವನ್ನು ಕನ್ನಡದ ಕವಿಗಳು ತಮ್ಮದೇ ದೃಷ್ಟಿಕೋನದಲ್ಲಿ ಬಣ್ಣಿಸಿದ್ದಾರೆ. ಮಂಡಲಗಿರಿ ಪ್ರಸನ್ನ ಬರಹ 

Read More

ಹಸಿರಿನ ಮಡಿಲಲ್ಲಿ ಕುಣಬಿಯವರ ಹಾಡುಹಬ್ಬ

“ಒಂದು ನಿರ್ದಿಷ್ಟ ಮರದ ಬುಡದಿಂದ ತುದಿಯವರೆಗೂ ಹಣ್ಣುಗಳು ಇದ್ದರೆ ಬಹಳ ಮಳೆಯೆಂದು, ಕಡಿಮೆ ಹಣ್ಣು ಇದ್ದರೆ ಮಳೆ ಕಡಿಮೆ ಎಂದು, ನಡು ನಡುವೆ ಹಣ್ಣು ಇದ್ದರೆ ಮಳೆ ಒಮ್ಮೊಮ್ಮೆ ಹೆಚ್ಚು ಕಡಿಮೆ ಆಗಬಹುದೆಂದೂ ಖಚಿತವಾಗಿ ಹೇಳುತ್ತಾರೆ. ಕುಣಬಿ ಸಮುದಾಯಕ್ಕೆ ಯುಗಾದಿಯೆಂದರೆ ಪ್ರಕೃತಿಯ ಮಡಿಲಿನಲ್ಲಿ ಕುಳಿತೊಂದು ಹಾಡು ಹಾಡಿದಂತೆ.
ಈ ವರ್ಷದ ಯುಗಾದಿಯ ಸಂಭ್ರಮಕ್ಕೆ ಅಕ್ಷತಾ ಕೃಷ್ಣಮೂರ್ತಿ ಬರಹ ನಿಮ್ಮ ಓದಿಗೆ…”

Read More

ಜನಮತ

ಹೊಸ ವರ್ಷದ ನನ್ನ ಆಸೆ

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಮಹಿಳಾ ಸಬಲೀಕರಣ ಪ್ರತಿಬಿಂಬಿಸುವ ಕೃತಿ: ಸುನಂದಾ ಕಡಮೆ ಬರಹ

ಇಲ್ಲಿಯ ವಿಷಯಗಳು ಸರ್ವಕಾಲಿಕವಾದದ್ದು. ಇಂದಿನ ಸಾಮಾಜಿಕ ಜಾಗೃತಿಯ ಪರಿಣಾಮವಾಗಿ ಸ್ತ್ರೀವಾದೀ ಚಳುವಳಿಗಳು ಹುಟ್ಟಿಕೊಂಡು, ಅದರಿಂದ ಪ್ರೇರೇಪಿತಗೊಂಡ ಸರಕಾರಗಳೂ ಮಹಿಳಾ ಶಿಕ್ಷಣ ಹಾಗೂ ಸುರಕ್ಷತೆಗೆ ಗಮನ ಕೇಂದ್ರೀಕರಿಸುತ್ತ ಬಂತು,…

Read More

ಬರಹ ಭಂಡಾರ